ಯಲ್ಲಾಪುರ: ತಾಲ್ಲೂಕಿನ ಕಿರವತ್ತಿ ಬಳಿಯ ಮದ್ನೂರಿನಲ್ಲಿ ಬುಧವಾರ, ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ ಭಸ್ಮವಾಗಿದೆ. ಸುಮಾರು ಮೂರು ಎಕರೆ ಬೆಳೆ ನಾಶವಾಗಿದೆ.
ಮದ್ನೂರಿನ ಮಂಜುನಾಥ ಶಿರನಾಲ್ಕರ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಯಲ್ಲಿ ಅವಘಡ ನಡೆದಿದೆ.
For better experience, download the app